ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.

ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm