ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.

ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm