ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm