ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm