ಬ್ರೇಕಿಂಗ್ ನ್ಯೂಸ್
30-04-24 11:54 am HK News Desk ಕರ್ನಾಟಕ
ಬಳ್ಳಾರಿ, ಏ.30: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಬಿಜೆಪಿಯವರು, ಈಗ ಹಾಸನದ 2 ಸಾವಿರ ಸಂತ್ರಸ್ತೆಯರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಹಾಸನದಲ್ಲಿ ಬೆಳಕಿಗೆ ಬಂದ ವಿಡಿಯೋ ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಯಾಕೆ ಪ್ರತಿಭಟಿಸುತ್ತಿಲ್ಲ?" ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಶ್ನಿಸಿದರು.
ಬಳ್ಳಾರಿ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವೊಬ್ಬ ಭ್ರಷ್ಟಾಚಾರಿಯನ್ನೂ ಜೈಲಿಗೆ ಕಳಿಸಲಿಲ್ಲ. ಬದಲಿಗೆ ಅವರನ್ನೇ ಪಕ್ಷಕ್ಕೆ ಕರೆದುಕೊಂಡು ವಾಷಿಂಗ್ ಪೌಡರ್ ಹಾಕಿ ಶುಭ್ರಗೊಳಿಸುತ್ತಿದ್ದಾರೆ," ಎಂದು ಲೇವಡಿ ಮಾಡಿದರು.
ಚುನಾವಣೆಯಲ್ಲಿ ಮತ ಕೇಳಲು ರಾಮ ಮಂದಿರ ನಿರ್ಮಿಸಲಾಗಿದೆ. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ಕೆಲ ಕಿಡಿಗೇಡಿಗಳು ಜೈ ಶ್ರೀರಾಮ್ ಎಂದು ಬರೆದಿದ್ದು, ಅವರಿಗೆ 60 ಅಂಕ ನೀಡಿದ್ದು ವಿಪರ್ಯಾಸ," ಎಂದು ಪ್ರಕಾರ್ ರೈ ಹೇಳಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಬಾಂಡ್ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಪ್ರಕಾಶ್ ರೈ, "ಈ ಹಿಂದೆ ಜೆಡಿಎಸ್ ಕುಟುಂಬ ರಾಜಕಾರಣ ಎಂದವರೇ ಇಂದು ಆ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವುದು ವಿಪರ್ಯಾಸ," ಎಂದು ಹೇಳಿದರು.
Prakash Raj slams BJP, why there is no protest in prajwal Revanna sex video case by BJP. BJP which had massive protest in Neha murder case all over karnataka why is it silent now prajwal case he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm