ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
![]()
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು


ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm