ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
![]()
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು


ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm