ಬ್ರೇಕಿಂಗ್ ನ್ಯೂಸ್
30-04-24 06:41 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ನೀನೊಬ್ಬ ವಿಕೃತ ಮನಸ್ಥಿತಿಯ ದ್ರೋಹಿ... ನಿನ್ನ ಅಧಿಕಾರ ಹಾಗೂ ಹಣದ ದುರಹಂಕಾರ ಬಹಳ ದಿನ ಉಳಿಯೋಲ್ಲ. ನಾನು ರಣಹೇಡಿಯಲ್ಲ. ಎದುರಿಸಿ ಹೋರಾಡುವ ಶಕ್ತಿ ನನಗಿದೆ. ತಾಯಿ ಬಗ್ಗೆಯೇ ಕಣ್ಣಿಟ್ಟಿರಬೇಕು ಎಂದು ಹೇಳಿದ ದ್ರೋಹಿ ನೀನು...ಎಂದು ಕುಮಾರಸ್ವಾಮಿ ಡಿ.ಕೆ ಶಿವಕುಮಾರ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ತಪ್ಪಾಗಿದ್ದರೆ ಪ್ರಜ್ವಲ್ ನನ್ನು ನೇಣಿಗೆ ಹಾಕಿ, ನಾವು ತಡೆಯುವುದಿಲ್ಲ. ಪ್ರಕರಣದಲ್ಲಿ ಎಚ್.ಡಿ.ದೇವೇಗೌಡ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಪೆನ್ ಡ್ರೈವ್ ಪ್ರಕರಣ ಸಿಎಂ ಗಮನಕ್ಕೂ ಇದೆ, ಅದಕ್ಕಾಗಿಯೇ ಅವರು ದೇವೇಗೌಡರ ಕುಟುಂಬದವರೆಲ್ಲ ಸೋಲುತ್ತಾರೆಂದು ಭವಿಷ್ಯ ನುಡಿದಿದ್ದು ಎಂದರು
ಪೆನ್ ಡ್ರೈವ್ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತಂದಿದ್ದು ಯಾಕೆ? ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆ ಬಗ್ಗೆ ನಾನು ಪ್ರಸ್ತಾಪಿಸಲಾರೆ. ಆದರೆ ಆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಂದಿನ ಕೇಂದ್ರ ಸಚಿವೆ ಸುಷ್ನಾ ಸ್ವರಾಜ್ ಮಾಡಿದ ಸಹಾಯ ಮರೆತುಬಿಟ್ಟಿರಾ? ಕನಿಷ್ಠ ಕೃತಜ್ಞತೆ ಇಲ್ಲದೆ ಹೇಳಿಕೆ ನೀಡಿದ್ದೀರಿ, ಅಂದು ಮೋದಿ ಸಹಾಯ ಮಾಡದಿದ್ದರೆ ಅಂದು ನಿಮ್ಮ ಕುಟುಂಬದ ಮಾನ ಮರ್ಯಾದೆ ಬೀದಿಗೆ ಬರುತ್ತಿತ್ತು ಎಂಬುದನ್ನು ಮರೆತಿರಾ? ಸಿಎಂ -ಕಾಂಗ್ರೆಸ್ ನವರ ಕಥೇ ಮುಂದೆ ಬಿಚ್ಚಿಡುತ್ತೇನೆ. ಜತೆಗೆ ಎಚ್ಚರಿಕೆಯನ್ನೂ ನೀಡುತ್ತೇನೆ ಎಂದು ಎಚ್ ಡಿಕೆ ಗುಡುಗಿದರು.
Kumaraswamy slams DK Shivakumar, says he's the reason behind Prajwal sex video leak. talks about him in singular says we are ready to put him to gallow if his sex videos are true he added.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm