ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm