ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm