ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm