ಬ್ರೇಕಿಂಗ್ ನ್ಯೂಸ್
01-05-24 01:11 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 1: ನೇಹಾ ಹತ್ಯೆ ಆರೋಪಿ ಫಯಾಜ್ದು ಒಂದು ಆದರೆ, ಪ್ರಜ್ವಲ್ ರೇವಣ್ಣ 600 ಹುಡುಗಿಯರ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಈ ಬಗ್ಗೆ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಯಾಕೆ ಮಾತಾಡಿಲ್ಲ? ಇದೇನಾ ಅಚ್ಚೇದಿನ್ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, " ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನಿಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲ " ಎಂದರು.

ಪ್ರಜ್ವಲ್ನನ್ನು ಪಕ್ಷದಿಂದ ಹೊರಹಾಕಿದ್ರೆ ಮುಗಿತಾ ಆ ಹೆಣ್ಣು ಮಕ್ಕಳಿಗೆ ಪರಿಹಾರ ಕೋಡೋದು ಯಾರು? " ಎಂದು ಪ್ರಶ್ನಿಸಿದರು. " ಇದಕ್ಕೆ ಉತ್ತರ ಸಿಗಬೇಕು ಅಂದ್ರೆ ಚುನಾವಣೆಯಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡಬೇಕು " ಎಂದು ಹೇಳಿದರು.
ಈಗಾಗಲೇ ಎಲ್ಲೆಡೆ ಮೋದಿ ಅಲೆ ಕಡಿಮೆ ಆಗಿದೆ. ಬೆಂಗಳೂರಂತಹ ಮಹಾನಗರದಲ್ಲಿ ಮತದಾನ ಕಡಿಮೆ ಆಗಿದೆ. ಇದನ್ನು ನೋಡಿ ಆದರೂ ಮೋದಿ ರಾಜೀನಾಮೆ ಕೊಡಬೇಕು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಸರಿಯಿಲ್ಲ. ಆದರೆ, ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ'' ಎಂದು ಅಭಿಪ್ರಾಯಪಟ್ಟರು.
CM Ibrahim On Prajwal Revanna sex case, says what if those victims become pregnant who will take care of those kids he slammed
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm