ಬ್ರೇಕಿಂಗ್ ನ್ಯೂಸ್
01-05-24 01:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಯಾಗುವಂತಹ ವರದಿ, ದೃಶ್ಯ, ಪೋಟೋ ಸೇರಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಕಟಿಸದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ನಗರದ ನ್ಯಾಯಾಲಯದಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ.
ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದ ಸಂಬಂಧ ಎಲ್ಲಾ 50 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದೆ.
ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ ;
ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ನ್ಯಾಯಾಲಯ, ''ಮುಂದಿನ ಅದೇಶದವರೆಗೆ ಅರ್ಜಿದಾರರ ವಿರುದ್ಧ ಅವಹೇಳನಕಾರಿ ಅಥವಾ ಮಾನಹಾನಿಯಾಗುವಂತಹ ಯಾವುದೇ ರೀತಿಯ ಸುದ್ದಿ, ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ'' ಎಂದು ಆದೇಶಿಸಿದೆ.
ಅರ್ಜಿದಾರರು ಸಲ್ಲಿಸಿರುವ ಮಾಹಿತಿ ಗಮನಿಸಿದರೆ ಮೇಲ್ನೋಟಕ್ಕೆ ಮಾಧ್ಯಮಗಳು ಅವರ ವಿರುದ್ಧ ಮಾನಹಾನಿಕಾರ ವರದಿ, ವಿಡಿಯೋಗಳನ್ನು ಪ್ರಸಾರ ಮಾಡುವ
ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಸುಪ್ರೀಂಕೋರ್ಟ್ನ ಹಲವು ತೀರ್ಪುಗಳ ಆಧಾರದಲ್ಲಿಈ ನಿರ್ಬಂಧ ಆದೇಶ ಹೊರಡಿಸಲಾಗುತ್ತಿದೆ, ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರರ ಪರ ವಕೀಲರು, 'ಲೋಕಸಭಾ ಚುನಾವಣೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನ ನಡೆಸಲಾಗುತ್ತಿದೆ. ಹಾಗಾಗಿ, ಯಾವುದೇ ರೀತಿಯ ಆಶ್ಲೀಲ ಆಡಿಯೋ, ವಿಡಿಯೋ, ಪೋಟೊಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ' ಎಂದು ನ್ಯಾಯಾಲಯವನ್ನು ಕೋರಿದ್ದರು.
Eshwarappa son Kantesh gets injunction order against 50 media houses in Bengaluru over his sex cd case. son of now-expelled BJP leader KS Eshwarappa, has obtained a temporary injunction order from a Bengaluru court, preventing the media from publishing or broadcasting any explicit images or videos pertaining to him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm