ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm