ಬ್ರೇಕಿಂಗ್ ನ್ಯೂಸ್
01-05-24 05:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಕೂಲ್ ನಗರ ಎಂದೇ ಹೆಗ್ಗಳಿಕೆ ಗಳಿಸಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಂತಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ನಗರದ ಕೆಂಗೇರಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.
ಕೇಂದ್ರ ಹವಾಮಾನ ಇಲಾಖೆ ಬೀದರ್, ಕಲಬುರಗಿ, ವಿಜಯವಾಡ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5ರ ವರೆಗೆ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಅತೀ ಹೆಚ್ಚು 41.8 ಡಿಗ್ರಿ ಉಷ್ಣಾಂಶ ದಾಖಲಾಗಿದ್ದರೆ, ಬೀದರಹಳ್ಳಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಲವು ದಿನಗಳ ಕಾಲ ಬೆಂಗಳೂರಿನಲ್ಲಿ 40 ಡಿಗ್ರಿಗಿಂತ ಹೆಚ್ಚು ಉಷ್ಣಾಂಶ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಸಾಧಾರಣವಾಗಿ ಕನಿಷ್ಠ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಎಚ್ಎಎಲ್ ವಿಮಾನ ನಿಲ್ದಾಣದ ಬಳಿ 37.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 40.1 ಡಿಗ್ರಿ, ಲಾಲ್ ಬಾಗ್ ನಲ್ಲಿ 40.5 ಡಿಗ್ರಿ, ಯಲಹಂಕದಲ್ಲಿ 40.8, ತಾವರೆಕೆರೆಯಲ್ಲಿ 40.3 ಡಿಗ್ರಿ, ಉತ್ತರಹಳ್ಳಿಯಲ್ಲಿ 39.9 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
Bengaluru, the capital city, which was known as the cool city, is now like a waiting vessel. People are reeling from the rising heat day by day and the city's Kengeri recorded a new record temperature of 41.8 degrees Celsius.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm