ಬ್ರೇಕಿಂಗ್ ನ್ಯೂಸ್
01-05-24 06:29 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಲೈಂಗಿಕ ಕಿರುಕುಳದ ವಿಡಿಯೋ ಹೊರ ಬರುತ್ತಲೇ ವಿದೇಶಕ್ಕೆ ಹಾರಿದ್ದ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ತೆರಳಿದ್ದಾರೆಂದು ಹೇಳಲಾಗಿತ್ತು. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ C.I.D ಬೆಂಗಳೂರು ಕಚೇರಿಗೆ ಕಾಲಾವಕಾಶ ಕೇಳಿ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ವಿಶೇಷ ತನಿಖಾ ತಂಡಕ್ಕೆ ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜೆ. ಪತ್ರ ಬರೆದಿದ್ದು, ಕಲಂ 41 (ಎ) ಸಿಆರ್ಪಿಸಿ ಅಡಿಯಲ್ಲಿ ನೀಡಿರುವ ನೋಟಿಸ್ಗೆ ಖುದ್ದಾಗಿ ಹಾಜರಾಗಲು ಏಳು ದಿನಗಳ ಸಮಯ ಕೇಳಿದ್ದಾರೆ. ನೋಟಿಸ್ ಬಗ್ಗೆ ವಿಷಯ ತಿಳಿಸಿದ್ದು, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನದ
ಕಾಲಾವಕಾಶ ಅಗತ್ಯವಿದೆ. ನನ್ನ ಕಕ್ಷಿದಾರರಿಗೆ ಸುಮಾರು ಏಳು ದಿನಗಳ ಕಾಲಾವಕಾಶ ನೀಡಬೇಕು. ಅಲ್ಲದೆ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕ ನೀಡಬೇಕು ಎಂದು ವಕೀಲರು ಪತ್ರದ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದಾರೆ.
Prajwal Revanna sex video, Prajwal tweets says not in Bangalore, first reaction. Wednesday tweeted that he was not in Bengaluru to attend the enquiry after a Special Investigation Team (SIT) probing the sex abuse case involving the politician summoned him. Prajwal, the grandson of JD(S) patriarch and former Prime Minister HD Deve Gowda, was asked to appear before the SIT for investigation within 24 hours.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm