ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm