ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am