ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm