ಬ್ರೇಕಿಂಗ್ ನ್ಯೂಸ್
01-05-24 07:12 pm HK News Desk ಕರ್ನಾಟಕ
ಬೆಳಗಾವಿ, ಮೇ 1: ಮೋದಿ ಸತ್ತರೆ ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಗೆ ನರೇಂದ್ರ ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ವಾ? ಎಂದು ನಾಲಿಗೆ ಹರಿಬಿಟ್ಟರು
ನಾನು ಪದವೀಧರ ಇದ್ದೇನೆ. ನಾನೇನು ಕುರಿ ಅಲ್ಲ. ದೇಶವನ್ನು ಸಮರ್ಥವಾಗಿ ನಡೆಸುವ ವಿಶ್ವಾಸ ನನ್ನಲ್ಲಿ ಇದೆ. ಈಗಿನ ಯುವಕರು ಮೋದಿ ಮೋದಿ ಎನ್ನುತ್ತಾರೆ. ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಜೊಲ್ಲೆ ದಂಪತಿಗಳು ಮೋದಿ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಾರೆ. ಮೋದಿ ಬೇಕು ಎನ್ನುತ್ತಾರೆ. ಇಲ್ಲಿ ಏನಾದರೂ ಸಮಸ್ಯೆಯಾದರೆ ಮೋದಿ ಬರುವುದಿಲ್ಲ. ನಾವೇ ನಿಮ್ಮ ಸಮಸ್ಯೆ ಕೇಳಬೇಕು ಎಂದು ವ್ಯಂಗ್ಯವಾಡಿದರು.
ಕೆಳಗಡೆ ನಾನು, ಲಕ್ಷ್ಮಣ ಸವದಿ ಹಾಗೂ ಸತೀಶ ಜಾರಕಿಹೊಳಿ ಬೇಕು. ಮೇಲುಗಡೆ ಮೋದಿ ಬೇಕು ಎನ್ನುತ್ತಾರೆ. ಇದಾವ ಲೆಕ್ಕ. ಇಲ್ಲಿ ನಿಮ್ಮನ್ನು ನೋಡುವವರು ನಾವು. ಮೋದಿ ಬರುವದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 3000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ. ನಾಲ್ಕು ಲಕ್ಷ ರೂ ಬೆಲೆಯ ಸೂಟ್ ಹಾಕಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
If modi dies does India has no next pm slams Raju Kage in Belagavi. Says if there is local Problem Modi will not come to solve it local leader has to come he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm