ಬ್ರೇಕಿಂಗ್ ನ್ಯೂಸ್
01-05-24 09:35 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.1: ಕಾಲೇಜು ಕ್ಯಾಂಪಸ್ನಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪೋಷಕರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ, ನೇಹಾ ಹೆತ್ತವರಾದ ನಿರಂಜನ್ ಹಿರೇಮಠ್ ಮತ್ತು ಗೀತಾ ಹಿರೇಮಠ್ ಅವರನ್ನು ಭೇಟಿಯಾದರು.
ನಿಮ್ಮ ಜೊತೆ ನಾವಿದ್ದೇವೆ ಎಂದು ಇದೇ ವೇಳೆ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಮಿತ್ ಶಾ ಭೇಟಿ ಬಳಿಕ ಮಾಧ್ಯಮಕ್ಕೆ ಮಾತನಾಡಿದ ನಿರಂಜನ್, ನನಗೆ ಕೆಲವೊಂದು ಬೇಡಿಕೆಗಳಿದ್ದವು. ಎಫ್ಐಆರ್ ಪ್ರತಿ ಜೊತೆ ಬೇಡಿಕೆಗಳ ಮನವಿಯನ್ನು ಕೊಟ್ಟಿದ್ದೇನೆ. ನೇಹಾ ಹೆಸರಲ್ಲೇ ಪ್ರತ್ಯೇಕ ಕಾನೂನು ಮಾಡಬೇಕು. ಈ ರೀತಿಯ ಅಪರಾಧ ಎಸಗುವವರಿಗೆ ಗೆಲ್ಲು ಶಿಕ್ಷೆ ಆಗುವ ಕಾನೂನು ತರಬೇಕು ಎಂಬುದಾಗಿ ಆಗ್ರಹ ಮಾಡಿದ್ದೇನೆ ಎಂದರು.



ಗಲ್ಲು ಶಿಕ್ಷೆಯಾಗುವಂತಹ ಕಠಿಣ ಕಾನೂನು ಬಂದಾಗ ಮಾತ್ರ ಈ ರೀತಿಯ ಕೃತ್ಯಗಳಿಗೆ ಕಡಿವಾಣ ಬೀಳುತ್ತದೆ. ಕಾನೂನಿಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದೇನೆ ಎಂದು ನಿರಂಜನ್ ಹಿರೇಮಠ್ ತಿಳಿಸಿದರು. ಅಮಿತ್ ಶಾ ಘಟನೆ ಕುರಿತು ಎಲ್ಲ ಮಾಹಿತಿ ಪಡೆದಿದ್ದಾರೆ. ಸಿಐಡಿಯಿಂದ ನ್ಯಾಯ ಸಿಗದಿದ್ದಲ್ಲಿ ಸಿಬಿಐ ತನಿಖೆ ಕುರಿತು ವಿಚಾರ ಮಾಡೋಣ ಎಂದು ಹೇಳಿದ್ದಾರೆ. ನನ್ನ ಮಗಳ ಸಾವಿಗೆ ನ್ಯಾಯ ಸಿಗುತ್ತೆ ಅಂತ ವಿಶ್ವಾಸ ಮೂಡಿದೆ ಎಂದು ನಿರಂಜನ್ ಹೇಳಿದರು.
Union Home Minister Amit Shah on Wednesday met Congress Councillor Niranjan Hiremath and assured justice for his daughter Neha who was stabbed to death inside her college campus last month. The 23-year-old Neha, daughter of the Congress Councillor of Hubballi-Dharwad Municipal Corporation, was stabbed to death by her former classmate Fayaz Khodunaik on the campus of her college in Dharwad on April 18. The incident sparked widespread condemnation and protests.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm