ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm