ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm