ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm