ಬ್ರೇಕಿಂಗ್ ನ್ಯೂಸ್
02-05-24 10:20 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ ಕಾರ್ತಿಕ್ನನ್ನು ಮಲೇಷ್ಯಾಕ್ಕೆ ಕಳಿಸಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನನ್ನನ್ನು ಕೆಣಕಿದ್ದಾರೆ, ನಾನು ಸುಮ್ಮನೆ ಬಿಡಲ್ಲ ಎಂದು ಇದೇ ಸಂದರ್ಭದಲ್ಲಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
"ಪ್ರಕರಣದ ಬಗ್ಗೆ ಮಂಗಳವಾರ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಕಾರ್ತಿಕ್ ವಿಡಿಯೋ ಮಾಡಿ ಹೇಳಿದ್ನಲ್ವಾ, ಯಾರು ಆ ವಿಡಿಯೋ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣಾ - ತಮ್ಮಾ ಇದಾರಲ್ವಾ, ಅವರು ಏನು ಹೇಳಿದ್ರು? ಕುಮಾರಸ್ವಾಮಿ ಬಿಟ್ಟಿದ್ದು ಅಂತಾರೆ. ಕಾರ್ತಿಕ್ ಎಲ್ಲಿದ್ದಾನೆ ಈಗ ? ಡ್ರೈವರ್ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು?" ಎಂದು ಒಂದೇ ಸಮನೆ ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋವನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಆತನನ್ನು ಯಾರು ಕಳುಹಿಸಿದ್ರು? ಎಂದು ಖಾರವಾಗಿ ಪ್ರಶ್ನಿಸಿದರು.
Kumaraswamy slams DK shivakumar in prajwal Revanna sex case, says they are cheap brothers, 420. They are the ones who have sent car driver Karthik to Malaysia says Hd Kumaraswamy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm