ಬ್ರೇಕಿಂಗ್ ನ್ಯೂಸ್
02-05-24 04:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಹಂಚಿದ ಆರೋಪದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್ಐಟಿ ವಿಚಾರಣೆಗೆ ಕರೆದಿದೆ. ಮೇ 4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ.

ಇದೇ ವೇಳೆ, ಎ1 ಆರೋಪಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣಗೂ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇತ್ತ ಪ್ರಜ್ವಲ್ ರೇವಣ್ಣ ಅವರು ಸಮಯಾವಕಾಶ ಕೇಳಿ ತಮ್ಮ ವಕೀಲರ ಮೂಲಕ ಎಸ್ಐಟಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಒಂದು ವಾರ ಸಮಯ ಕೊಡಿ ಎಸ್ಐಟಿ ಮುಂದೆ ಹಾಜರಾಗುತ್ತೇನೆ. ಆದಷ್ಟು ಬೇಗ ಸತ್ಯ ಹೊರಗೆ ಬರುತ್ತೆ ಎಂದು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
Naveen gowda close aide of Zameer amhed gets notice by SIT in connection to prajwal revanna sex scandal case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm