ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.

ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm