ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.

ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm