ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್ಸ್ಟಾಗ್ರಾಮ್ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.

ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm