ಬ್ರೇಕಿಂಗ್ ನ್ಯೂಸ್
02-05-24 08:54 pm HK News Desk ಕರ್ನಾಟಕ
ಬೆಳಗಾವಿ, ಮೇ.02: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.
CT Ravi says Prajwal revanna case will not impact much on elections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm