ಬ್ರೇಕಿಂಗ್ ನ್ಯೂಸ್
02-05-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.02: ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ನಾನು ಕರೆಯುವುದಿಲ್ಲ. ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದ್ದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.
ಮಾಜಿ ಪ್ರಧಾನಿಗಳ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ ಎಂದರು.


ಮೋದಿ ಅವರು ಕರ್ನಾಟಕದ ಬೇರೆ, ಬೇರೆ ವಿಚಾರಗಳನ್ನು ತೆಗೆದುಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಾರೆ. ಆದರೆ, ಈ ವಿಚಾರದ ಕುರಿತು ಯಾಕೆ ಮಾತನಾಡುತ್ತಿಲ್ಲ?

“ನನ್ನನ್ನು ಕೆಣಕಿದ್ದಾರೆ ನಾನು ಸುಮ್ಮನೆ ಇರುವುದಿಲ್ಲ’ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾವೆಲ್ಲಿ ಕೆಣಕಿದ್ದೇವೆ, ಅವರ ಮೈತ್ರಿ ಪಕ್ಷದವರೇ ಅವರನ್ನು ಕೆಣಕಿರುವುದು, ಅವರಿಂದಲೇ ಎಲ್ಲಾ ಬಿಡುಗಡೆಯಾಗಿರುವುದು ಎಂದು ಕುಟುಕಿದರು.
DK Suresh slams HD Deve gowda family, says pendrive is their family Asset. People all over the state are rejoicing with the pendrive he added.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
04-01-26 02:44 pm
Mangalore Correspondent
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm