ಬ್ರೇಕಿಂಗ್ ನ್ಯೂಸ್
02-05-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.02: ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ನಾನು ಕರೆಯುವುದಿಲ್ಲ. ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದ್ದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.
ಮಾಜಿ ಪ್ರಧಾನಿಗಳ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ ಎಂದರು.


ಮೋದಿ ಅವರು ಕರ್ನಾಟಕದ ಬೇರೆ, ಬೇರೆ ವಿಚಾರಗಳನ್ನು ತೆಗೆದುಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಾರೆ. ಆದರೆ, ಈ ವಿಚಾರದ ಕುರಿತು ಯಾಕೆ ಮಾತನಾಡುತ್ತಿಲ್ಲ?

“ನನ್ನನ್ನು ಕೆಣಕಿದ್ದಾರೆ ನಾನು ಸುಮ್ಮನೆ ಇರುವುದಿಲ್ಲ’ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾವೆಲ್ಲಿ ಕೆಣಕಿದ್ದೇವೆ, ಅವರ ಮೈತ್ರಿ ಪಕ್ಷದವರೇ ಅವರನ್ನು ಕೆಣಕಿರುವುದು, ಅವರಿಂದಲೇ ಎಲ್ಲಾ ಬಿಡುಗಡೆಯಾಗಿರುವುದು ಎಂದು ಕುಟುಕಿದರು.
DK Suresh slams HD Deve gowda family, says pendrive is their family Asset. People all over the state are rejoicing with the pendrive he added.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm