ಬ್ರೇಕಿಂಗ್ ನ್ಯೂಸ್
02-05-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.02: ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ನಾನು ಕರೆಯುವುದಿಲ್ಲ. ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದ್ದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.
ಮಾಜಿ ಪ್ರಧಾನಿಗಳ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ ಎಂದರು.


ಮೋದಿ ಅವರು ಕರ್ನಾಟಕದ ಬೇರೆ, ಬೇರೆ ವಿಚಾರಗಳನ್ನು ತೆಗೆದುಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಾರೆ. ಆದರೆ, ಈ ವಿಚಾರದ ಕುರಿತು ಯಾಕೆ ಮಾತನಾಡುತ್ತಿಲ್ಲ?

“ನನ್ನನ್ನು ಕೆಣಕಿದ್ದಾರೆ ನಾನು ಸುಮ್ಮನೆ ಇರುವುದಿಲ್ಲ’ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾವೆಲ್ಲಿ ಕೆಣಕಿದ್ದೇವೆ, ಅವರ ಮೈತ್ರಿ ಪಕ್ಷದವರೇ ಅವರನ್ನು ಕೆಣಕಿರುವುದು, ಅವರಿಂದಲೇ ಎಲ್ಲಾ ಬಿಡುಗಡೆಯಾಗಿರುವುದು ಎಂದು ಕುಟುಕಿದರು.
DK Suresh slams HD Deve gowda family, says pendrive is their family Asset. People all over the state are rejoicing with the pendrive he added.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm