ಬ್ರೇಕಿಂಗ್ ನ್ಯೂಸ್
02-05-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.02: ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ನಾನು ಕರೆಯುವುದಿಲ್ಲ. ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದ್ದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.
ಮಾಜಿ ಪ್ರಧಾನಿಗಳ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ ಎಂದರು.


ಮೋದಿ ಅವರು ಕರ್ನಾಟಕದ ಬೇರೆ, ಬೇರೆ ವಿಚಾರಗಳನ್ನು ತೆಗೆದುಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಾರೆ. ಆದರೆ, ಈ ವಿಚಾರದ ಕುರಿತು ಯಾಕೆ ಮಾತನಾಡುತ್ತಿಲ್ಲ?

“ನನ್ನನ್ನು ಕೆಣಕಿದ್ದಾರೆ ನಾನು ಸುಮ್ಮನೆ ಇರುವುದಿಲ್ಲ’ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾವೆಲ್ಲಿ ಕೆಣಕಿದ್ದೇವೆ, ಅವರ ಮೈತ್ರಿ ಪಕ್ಷದವರೇ ಅವರನ್ನು ಕೆಣಕಿರುವುದು, ಅವರಿಂದಲೇ ಎಲ್ಲಾ ಬಿಡುಗಡೆಯಾಗಿರುವುದು ಎಂದು ಕುಟುಕಿದರು.
DK Suresh slams HD Deve gowda family, says pendrive is their family Asset. People all over the state are rejoicing with the pendrive he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm