ಬ್ರೇಕಿಂಗ್ ನ್ಯೂಸ್
07-08-20 11:04 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ತಿಲಕ್ನಗರ ಠಾಣೆ ವ್ಯಾಪ್ತಿಯ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ನಡೆಸಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯ ಸಹಚರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರದ ಇಕ್ಬಾಲ್ ಖುರೇಷಿ ಬಂಧಿತ. ಈತ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ. ರವಿ ಪೂಜಾರಿ ಜೊತೆ ಒಡನಾಟವಿಟ್ಟುಕೊಂಡಿದ್ದ. ಈ ಸಂಬಂಧ ಆತನ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
2007ರಲ್ಲಿ ಶಬನಮ್ ಡೆವಲಪರ್ಸ್ ಕಚೇರಿ ಮೇಲೆ ದಾಳಿ ಮಾಡಿದ್ದ ಮುಸುಕುಧಾರಿಗಳು, ಕಚೇರಿ ಉದ್ಯೋಗಿ ಹಾಗೂ ಕಾರು ಚಾಲಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದರು.
ಸೆನೆಗಲ್ನಲ್ಲಿ ಸೆರೆ ಹಿಡಿಯಲಾದ ರವಿ ಪೂಜಾರಿ, ಹಲವು ಮಾಹಿತಿ ಬಾಯ್ಬಿಟ್ಟಿದ್ದಾನೆ. ಅದರ ಆಧಾರದಲ್ಲಿ ಆರೋಪಿಗಳನ್ನು ಸೆರೆ ಹಿಡಿಯಲಾಗುತ್ತಿದೆ. 2007ರಲ್ಲಿ ಇಕ್ಬಾಲ್ ಖುರೇಷಿಯನ್ನು ಬಂಧಿಸಲಾಗಿತ್ತು. ನಂತರ, ಜಾಮೀನು ಮೇಲೆ ಹೊರಬಂದಿದ್ದ ಆತ ತಲೆಮರೆಸಿಕೊಂಡಿದ್ದ. 13 ವರ್ಷಗಳ ನಂತರ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದೂ ಹೇಳಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm