ಬ್ರೇಕಿಂಗ್ ನ್ಯೂಸ್
03-05-24 10:34 am Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು ನೀಡಿದ್ದಾರೆ. ಅದರನ್ವಯ ಪ್ರಜ್ವಲ್ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದು ಪ್ರಜ್ವಲ್ ವಿರುದ್ಧ ದಾಖಲಾದ 2ನೇ ಪ್ರಕರಣ.
ಪ್ರಕರಣ ಸಂಬಂಧ ಕೋರ್ಟ್ ಮುಂದೆ ಸಂತ್ರಸ್ತೆಯನ್ನ ಹಾಜರುಪಡಿಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಸೆಕ್ಷನ್ 164 ಅಡಿ ನ್ಯಾಯಾಧೀಶರ ಮುಂದೆ ಗುಪ್ತವಾಗಿ ಹೇಳಿಕೆ ದಾಖಲಿಸಿದ್ದು ಪ್ರಕರಣದಲ್ಲಿ ಸೆಕ್ಷನ್ 376 ಅಡಿ ಅತ್ಯಾಚಾರ ಆರೋಪ ಹೊರಿಸಲಾಗಿದೆ. ಇದರಿಂದಾಗಿ ಸಂಸದನಿಗೆ ಬಂಧನ ಭೀತಿ ಹೆಚ್ಚಾಗಿದೆ.
ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಎಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್ಐಟಿ ನೋಟಿಸ್ ನೀಡಿದೆ. ಆದರೆ ಎಸ್ಐಟಿ ವಿಚಾರಣೆಗೆ ಹಾಜರಾಗದೆ ಅವರು ಕಾಲಾವಕಾಶ ಕೋರಿದ್ದಾರೆ. ಇದರ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್ಗೆ ಮತ್ತಷ್ಟು ತಲೆ ಬಿಸಿ ತಂದಿದೆ.
ಇದೇ ವೇಳೆ, ಎಸ್ಐಟಿ ವಿಚಾರಣೆಗೆ ಗೈರಾಗಿ ಬಂಧನ ಭೀತಿ ಎದುರಿಸುತ್ತಿರುವ ಆರೋಪಿ ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇವಣ್ಣ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ಇಂದಿಗೆ ವಿಚಾರಣೆ ಮುಂದೂಡಿದೆ.
The alleged sexual harassment and sleaze videos case against former PM HD Deve Gowda’s grandson, Hassan MP Prajwal Revanna, took a grave turn on Thursday with another woman alleging she also was sexually assaulted by him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm