ಬ್ರೇಕಿಂಗ್ ನ್ಯೂಸ್
03-05-24 04:24 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ವರುಣ ಇಂದು ಕೂಡ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ಕೆಲವೆಡೆ ಮಳೆಯಾಗಿತ್ತು.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಏರಿಯಾಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.




ಸ್ಯಾಂಕಿ ರಸ್ತೆ, ಸದಾಶಿವನaಗರ ಬಳಿ ರಸ್ತೆಗಳು ಕೆರೆಯಂತಾಗಿವೆ. ಮಲ್ಲೇಶ್ವರಂ ಭಾಗದಲ್ಲೂ ಮಳೆ ಜೋರಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಆನೇಕಲ್ ನಲ್ಲಿ ಮೊದಲ ಮಳೆಯೇ ಭರ್ಜರಿಯಾಗಿ ಬರುತ್ತಿದ್ದು, ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಮುಖದಲ್ಲಿ ಸಂತಸ ಮೂಡಿದೆ. ಅಲ್ಲದೇ ಮಳೆಯಿಂದಾಗಿ ರೈತರ ಮುಖದಲ್ಲಿಯೂ ಮಂದಹಾಸ ಮೂಡಿದೆ.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಾಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. 4 ರಿಂದ ಐದು ಸೆಂಮೀ ಮಳೆಯಾಗಿದ್ದರೆ ತಾಪಮಾನ ಕಡಿಮೆ ಆಗುತ್ತಾ ಇದ್ದು, ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆ ಅಷ್ಟೇ ಆಗಿದೆ.
ಏಪ್ರಿಲ್ ತಿಂಗಳಲ್ಲಿ ಬಾರದ ಮಳೆ ;
ಏಪ್ರಿಲ್ ತಿಂಗಳಲ್ಲಿ 62 ಮೀ ಮೀ ಮಳೆ ಆಗಬೇಕಿತ್ತು. ಆದರೆ ಶೂನ್ಯ ಮಳೆ ದಾಖಲಾಗಿದೆ. 4 ದಶಕಗಳಲ್ಲಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ಆಗಿದೆ. ಮೇ ತಿಂಗಳ ಮೊದಲ ವಾರದಲ್ಲೇ ವರುಣನ ಅಬ್ಬರ ಶುರುವಾಗಿದೆ. ಕಳೆದ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಹಗುರ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿತ್ತು. ಆದರೆ ಹವಾಮಾನ ಇಲಾಖೆ ನಿರೀಕ್ಷೆಗೂ ಮೀರಿ ನಗರದಲ್ಲಿ ಮಳೆ ಸುರಿಯುತ್ತಿದೆ. ಮೇ 6 ಹಾಗೂ 7 ರಂದು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
After experiencing dry weather for the last six months, Bengaluru finally received rainfall on May 2 bringing relief to the parched Bengalureans. As per Varuna Mitra, the city recorded 4.3 mm of rainfall at 8.45 pm on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm