ಬ್ರೇಕಿಂಗ್ ನ್ಯೂಸ್
03-05-24 05:15 pm HK News Desk ಕರ್ನಾಟಕ
ಸುರಪುರ, ಮೇ.3: ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ತಯಾರಿಸಿಕೊಂಡು ಮನೆಗೆ ಕಳುಹಿಸಿದರು. ಸಮಯ ಬಂದಾಗ ಎದುರಾಳಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅಣ್ಣನಿಗೆ ಸಿಎಂ ಆಗಬೇಕಿದೆ. ಡಿ.ಕೆ. ಶಿವಕುಮಾರ್ ಗೆ ನಿಮ್ಮ ಕುರ್ಚಿಯ ಮೇಲೆ ಕಣ್ಣು ಇದೆ. ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಬೇಕು. ಹೀಗಾಗಿ ಡಿಕೆ ಏನು ಬೇಕಾದರೂ ಮಾಡೋಕೆ ಸಿದ್ದರಿದ್ದಾರೆ. ಬೇಕಾದ್ರೆ ಯತೀಂದ್ರ ಅವರದ್ದು ಒಂದು ಸಿಡಿ ಬಿಡುತ್ತಾರೆ. ಭ್ರಷ್ಟಾಚಾರದ್ದೋ ಅಥವಾ ಇನ್ಯಾವುದೋ ಒಂದು ಸಿಡಿ ಬಿಡುತ್ತಾರೆ ಎಂದು ಹೇಳಿದ್ದಾರೆ.
BJP Raju Gowda slams DK Shivakumar, Says he has a Pen drive factory and university, says Siddaramaiah to be careful, may he he will release your son's CD to get the CM seat he added.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm