ಬ್ರೇಕಿಂಗ್ ನ್ಯೂಸ್
03-05-24 05:15 pm HK News Desk ಕರ್ನಾಟಕ
ಸುರಪುರ, ಮೇ.3: ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ತಯಾರಿಸಿಕೊಂಡು ಮನೆಗೆ ಕಳುಹಿಸಿದರು. ಸಮಯ ಬಂದಾಗ ಎದುರಾಳಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅಣ್ಣನಿಗೆ ಸಿಎಂ ಆಗಬೇಕಿದೆ. ಡಿ.ಕೆ. ಶಿವಕುಮಾರ್ ಗೆ ನಿಮ್ಮ ಕುರ್ಚಿಯ ಮೇಲೆ ಕಣ್ಣು ಇದೆ. ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಬೇಕು. ಹೀಗಾಗಿ ಡಿಕೆ ಏನು ಬೇಕಾದರೂ ಮಾಡೋಕೆ ಸಿದ್ದರಿದ್ದಾರೆ. ಬೇಕಾದ್ರೆ ಯತೀಂದ್ರ ಅವರದ್ದು ಒಂದು ಸಿಡಿ ಬಿಡುತ್ತಾರೆ. ಭ್ರಷ್ಟಾಚಾರದ್ದೋ ಅಥವಾ ಇನ್ಯಾವುದೋ ಒಂದು ಸಿಡಿ ಬಿಡುತ್ತಾರೆ ಎಂದು ಹೇಳಿದ್ದಾರೆ.
BJP Raju Gowda slams DK Shivakumar, Says he has a Pen drive factory and university, says Siddaramaiah to be careful, may he he will release your son's CD to get the CM seat he added.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm