ಬ್ರೇಕಿಂಗ್ ನ್ಯೂಸ್
03-05-24 05:15 pm HK News Desk ಕರ್ನಾಟಕ
ಸುರಪುರ, ಮೇ.3: ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ತಯಾರಿಸಿಕೊಂಡು ಮನೆಗೆ ಕಳುಹಿಸಿದರು. ಸಮಯ ಬಂದಾಗ ಎದುರಾಳಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅಣ್ಣನಿಗೆ ಸಿಎಂ ಆಗಬೇಕಿದೆ. ಡಿ.ಕೆ. ಶಿವಕುಮಾರ್ ಗೆ ನಿಮ್ಮ ಕುರ್ಚಿಯ ಮೇಲೆ ಕಣ್ಣು ಇದೆ. ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಬೇಕು. ಹೀಗಾಗಿ ಡಿಕೆ ಏನು ಬೇಕಾದರೂ ಮಾಡೋಕೆ ಸಿದ್ದರಿದ್ದಾರೆ. ಬೇಕಾದ್ರೆ ಯತೀಂದ್ರ ಅವರದ್ದು ಒಂದು ಸಿಡಿ ಬಿಡುತ್ತಾರೆ. ಭ್ರಷ್ಟಾಚಾರದ್ದೋ ಅಥವಾ ಇನ್ಯಾವುದೋ ಒಂದು ಸಿಡಿ ಬಿಡುತ್ತಾರೆ ಎಂದು ಹೇಳಿದ್ದಾರೆ.
BJP Raju Gowda slams DK Shivakumar, Says he has a Pen drive factory and university, says Siddaramaiah to be careful, may he he will release your son's CD to get the CM seat he added.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am