ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
04-01-26 02:44 pm
Mangalore Correspondent
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm