ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm