ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm