ಬ್ರೇಕಿಂಗ್ ನ್ಯೂಸ್
04-05-24 07:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಮತ್ತು ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸದಾಶಿವನಗರದ ದೇವೇಗೌಡರ ಮನೆಯಲ್ಲಿ ರೇವಣ್ಣ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂತರ, ಎಸ್ಐಟಿ ಕಚೇರಿಗೆ ಕರೆತಂದಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಹಾಜರು ಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
ಮಾಜಿ ಪ್ರಧಾನಿ ದೇವೇಗೌಡರು ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪೊಲೀಸರಿಗೆ ಶರಣಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರೇವಣ್ಣ ಸ್ವತಃ ಪೊಲೀಸರ ವಿಚಾರಣೆಗೆ ಸಹಕರಿಸಲು ಮುಂದಾಗಿದ್ದಾರೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗೆ ಪುರಸ್ಕಾರ ಸಿಗದೇ ಇದ್ದುದರಿಂದ ಶರಣಾಗಿದ್ದಾರೆ.
ಇದೇ ವೇಳೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರಿಗೂ ಶರಣಾಗಲು ದೇವೇಗೌಡರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೆರಡು ದಿನದಲ್ಲಿ ಅವರು ಕೂಡ ಬೆಂಗಳೂರಿಗೆ ಬಂದು ಶರಣಾಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಎಸ್ ಶಾಸಕರು ಎಚ್.ಡಿ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತು ಮಾಡಬೇಕೆಂಬ ಆಗ್ರಹ ಮುಂದಿಟ್ಟಿದ್ದಾರೆ. ಈ ಬಗ್ಗೆಯೂ ದೇವೇಗೌಡರು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
Karnataka Janata Dal (Secular) MLA HD Revanna was arrested by Karnataka Police's Special Investigation Team (SIT) in connection with a kidnapping case registered against him. The JD(S) legislator was arrested from his father and former Prime Minister HD Deve Gowda's house.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm