ಬ್ರೇಕಿಂಗ್ ನ್ಯೂಸ್
04-05-24 07:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಮತ್ತು ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸದಾಶಿವನಗರದ ದೇವೇಗೌಡರ ಮನೆಯಲ್ಲಿ ರೇವಣ್ಣ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂತರ, ಎಸ್ಐಟಿ ಕಚೇರಿಗೆ ಕರೆತಂದಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಹಾಜರು ಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
ಮಾಜಿ ಪ್ರಧಾನಿ ದೇವೇಗೌಡರು ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪೊಲೀಸರಿಗೆ ಶರಣಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರೇವಣ್ಣ ಸ್ವತಃ ಪೊಲೀಸರ ವಿಚಾರಣೆಗೆ ಸಹಕರಿಸಲು ಮುಂದಾಗಿದ್ದಾರೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗೆ ಪುರಸ್ಕಾರ ಸಿಗದೇ ಇದ್ದುದರಿಂದ ಶರಣಾಗಿದ್ದಾರೆ.
ಇದೇ ವೇಳೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರಿಗೂ ಶರಣಾಗಲು ದೇವೇಗೌಡರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೆರಡು ದಿನದಲ್ಲಿ ಅವರು ಕೂಡ ಬೆಂಗಳೂರಿಗೆ ಬಂದು ಶರಣಾಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಎಸ್ ಶಾಸಕರು ಎಚ್.ಡಿ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತು ಮಾಡಬೇಕೆಂಬ ಆಗ್ರಹ ಮುಂದಿಟ್ಟಿದ್ದಾರೆ. ಈ ಬಗ್ಗೆಯೂ ದೇವೇಗೌಡರು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
Karnataka Janata Dal (Secular) MLA HD Revanna was arrested by Karnataka Police's Special Investigation Team (SIT) in connection with a kidnapping case registered against him. The JD(S) legislator was arrested from his father and former Prime Minister HD Deve Gowda's house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm