ಬ್ರೇಕಿಂಗ್ ನ್ಯೂಸ್
04-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಲ್ಲಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಎ.26ರ ಚುನಾವಣೆ ಮರುದಿನವೇ ನಸುಕಿನಲ್ಲಿ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆದಿದೆ. ಬ್ಲೂ ಕಾರ್ನರ್ ನೋಟೀಸ್ ಜಾರಿಯಾದರೆ ಯಾವುದೇ ಏರ್ಪೋರ್ಟ್ ಒಳಬಂದರೂ ಪತ್ತೆಯಾಗುತ್ತದೆ. ಇದರ ಬೆನ್ನಲ್ಲೇ ಈಗ ಮತ್ತೊಂದು ದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದ್ದು, ಪ್ರಸ್ತುತ ಅವರು ಹಂಗೇರಿಯ ಬುಡಾಪೆಸ್ಟ್ನಲ್ಲಿ ತಲುಪಿದ್ದಾರೆ ಎನ್ನಲಾಗಿದೆ.
ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ಎಂಟ್ರಿ ಮಾಹಿತಿಯ ಮೇರೆಗೆ ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್ಪೋರ್ಟ್ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಬುಡಾಫೆಸ್ಟ್ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Hassan JDS MP Prajwal Revanna, who fled abroad after the obscene videos came out, has now continued to fly from one country to another.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm