ಬ್ರೇಕಿಂಗ್ ನ್ಯೂಸ್
04-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಲ್ಲಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಎ.26ರ ಚುನಾವಣೆ ಮರುದಿನವೇ ನಸುಕಿನಲ್ಲಿ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆದಿದೆ. ಬ್ಲೂ ಕಾರ್ನರ್ ನೋಟೀಸ್ ಜಾರಿಯಾದರೆ ಯಾವುದೇ ಏರ್ಪೋರ್ಟ್ ಒಳಬಂದರೂ ಪತ್ತೆಯಾಗುತ್ತದೆ. ಇದರ ಬೆನ್ನಲ್ಲೇ ಈಗ ಮತ್ತೊಂದು ದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದ್ದು, ಪ್ರಸ್ತುತ ಅವರು ಹಂಗೇರಿಯ ಬುಡಾಪೆಸ್ಟ್ನಲ್ಲಿ ತಲುಪಿದ್ದಾರೆ ಎನ್ನಲಾಗಿದೆ.
ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ಎಂಟ್ರಿ ಮಾಹಿತಿಯ ಮೇರೆಗೆ ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್ಪೋರ್ಟ್ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಬುಡಾಫೆಸ್ಟ್ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Hassan JDS MP Prajwal Revanna, who fled abroad after the obscene videos came out, has now continued to fly from one country to another.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm