ಬ್ರೇಕಿಂಗ್ ನ್ಯೂಸ್
05-05-24 08:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ವಿದೇಶದಲ್ಲಿ ತಲೆಮರೆಸಿಕೊಂಡ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿ ಸಿಬಿಐ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಈಗಾಗಲೇ ಬ್ಲೂ ಕಾರ್ನರ್ ನೊಟೀಸ್ ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು.
![]()
ಎಸ್ಐಟಿ ತಂಡವು ಕಾರ್ಯ ವಿಧಾನದ ಪ್ರಕಾರ ಕೆಲಸ ಮಾಡುತ್ತಿದೆ. ನ್ಯಾಯಯುತ ತನಿಖೆಗಾಗಿ ನಾವು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಅವರು ಈಗಾಗಲೇ ಆ ಕೆಲಸದಲ್ಲಿದ್ದಾರೆ ಎಂದರು. ಪ್ರಜ್ವಲ್ ರೇವಣ್ಣ ಅವರಿಗೆ ಬ್ಲೂ ಕಾರ್ನರ್ ನೊಟೀಸ್ ನೀಡಿರುವ ಬಗ್ಗೆ ಕೇಳಿದಾಗ, ಅವರನ್ನು ಹುಡುಕಲು ಬ್ಲೂ ಕಾರ್ನರ್ ನೊಟೀಸ್ ನೀಡಿರುವುದು ನಿಜ. ಸಂಬಂಧಪಟ್ಟ ಅಧಿಕಾರಿಗಳು ಆತನನ್ನು ಪತ್ತೆಹಚ್ಚುತ್ತಾರೆ. ನಾವು ಅವರನ್ನು ದೇಶಕ್ಕೆ ಮರಳಿ ಕರೆತರಲು ಪ್ರಯತ್ನಿಸುತ್ತಿದ್ದೇವೆ. ಎಲ್ಲಾ ಕಾರ್ಯ ವಿಧಾನಗಳನ್ನು ಅನುಸರಿಸುವ ಮೂಲಕ ಅವರನ್ನು ಭಾರತಕ್ಕೆ ಕರೆತರಲು ಎಸ್ಐಟಿ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
A Blue corner notice has been issued against absconding MP Prajwal Revanna amid furore over sexual harassment allegations. Karnataka Home Minister G Parameshwara indicated on Sunday that Indian authorities had sought the help of Interpol to bring the JD(S) lawmaker back to India. Revanna is facing multiple sexual harassment cases after explicit videos featuring the 33-year-old went viral in recent days.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm