ಬ್ರೇಕಿಂಗ್ ನ್ಯೂಸ್
05-05-24 09:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ ಎಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗಿ ಮೇ 2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
Holenarasipura MLA H D Revanna on Sunday called his arrest over the allegations of abducting a woman, whom Revanna's son is alleged to have sexually abused, an outcome of a political conspiracy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm