ಬ್ರೇಕಿಂಗ್ ನ್ಯೂಸ್
05-05-24 09:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ ಎಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗಿ ಮೇ 2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
Holenarasipura MLA H D Revanna on Sunday called his arrest over the allegations of abducting a woman, whom Revanna's son is alleged to have sexually abused, an outcome of a political conspiracy.
03-01-26 03:24 pm
HK News Desk
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 06:51 pm
Mangalore Correspondent
ಮಾತೆರೆಗ್ಲಾ ನಮಸ್ಕಾರ, ಡ್ರಗ್ಸ್ ದೂರ ದೀಲೇ.. ನಿಕ್ಲೆ...
02-01-26 11:01 pm
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm